ಮೈಸೂರು

ಚಾಮರಾಜ ಕ್ಷೇತ್ರ : 4 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್‌ ಗೌಡ ಚಾಲನೆ

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ ದೇವಸ್ಥಾನದ ವಾಲ್ಮೀಕಿ ರಸ್ತೆಯವರೆಗೆ ಚರಂಡಿ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಅಂದಾಜು ಮೊತ್ತ ರೂ.10 ಲಕ್ಷಗಳು, ಹಾಗೂ ವಾರ್ಡ್ ನಂ. 19ರ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್ ಹತ್ತಿರ ಚರಂಡಿ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ,ವಿ.ವಿ.ಮೊಹಲ್ಲಾ 13, 14, 12ನೇ ಎ ಹಾಗೂ 8ನೇ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಜಯಲಕ್ಷ್ಮಿಪುರಂನ 7ನೇ ಮೇನ್ ರಸ್ತೆ ಹಾಗೂ ಇತರ ರಸ್ತೆಗಳ ಅಭಿವೃದ್ಧಿ ಕಾಮಗಾರಿ. ಅಂದಾಜು ಮೊತ್ತ ರೂ. 10 ಲಕ್ಷ, ಮತ್ತು ವಾರ್ಡ್ ನಂ. 24ರ ಶೇಷಾದ್ರಿ ಅಯ್ಯರ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳಾದ ಯೋಗನಂದ, ವೆಂಕಟೇಶ್,ರಾಮಣ್ಣ,ಕೃಷ್ಣ ಮೂರ್ತಿ, ಬ್ಲಾಕ್ ಅಧ್ಯಕ್ಷರುಗಳಾದ ರವಿ, ರಮೇಶ್ ರಾಯಪ್ಪ, ಮುಖಂಡರುಗಳಾದ ನಾಗರಾಜ್, ಮರಿಸ್ವಾಮಿ, ಕುಮಾರ್, ಯೋಗೇಶ್, ಮಹದೇಶ್, ಕೃಪಾನಂದ, ಗುರುರಾಜ್, ಸೌಭಾಗ್ಯ, ನಿತಿನ್ ಪುಟ್ಟಸ್ವಾಮಿ, ರಾಜಣ್ಣ, ಮಾಜಿ ಪಾಲಿಕೆ ಸದಸ್ಯರಾದ ರಮೇಶ್, ರಾಮಕೃಷ್ಣ, ಜಯಪ್ರಕಾಶ್, ಸುಶೀಲ ಮರೀಗೌಡ, ಗಾಯತ್ರಿ ನಾರಾಯಣಗೌಡ, ನಿಶಾಂತ್, ಅರುಣ್ ಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಎಂ .ಡಿ. ನಾಗರಾಜ್, ಬಾಲರಾಜ್,ಇಮ್ರಾನ್, ಆನಂದ್, ನಂಜುಂಡಿ, ಮಹದೇವ್, ಅನಂತ್ ನಾರಾಯಣ, ಶಿವಕುಮಾರ್, ಇಬ್ರಾಹಿಂ,ವಿನೋದ್, ಹರೀಶ್ ಗೌಡ, ಚಂದ್ರಶೇಖರ್, ಶಾಂತ, ಮಂಗಳ, ಹೇಮಾ ಸಿಂಗ್, ಸಮೀನ, ಮಾಜಿ ಪಾಲಿಕೆ ಸದಸ್ಯರಾದ ಕುಶಾಲ್ ಕುಮಾರ್, ಎಸ್. ಆರ್. ರವಿಕುಮಾರ್, ವರದರಾಜು, ನಿರಂಜನ್, ವರಲಕ್ಷ್ಮೀ, ಕುಮುದ, ದೀಪಕ್ ಪುಟ್ಟಸ್ವಾಮಿ, ಮೋಹನ್, ಸುಹಾಸ್, ರವಿ ನಾಯಕ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

52 mins ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

3 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

4 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

4 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

4 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

4 hours ago