ಮೈಸೂರು

ಚಾಮರಾಜ ಕ್ಷೇತ್ರ : 4 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್‌ ಗೌಡ ಚಾಲನೆ

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ ದೇವಸ್ಥಾನದ ವಾಲ್ಮೀಕಿ ರಸ್ತೆಯವರೆಗೆ ಚರಂಡಿ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಅಂದಾಜು ಮೊತ್ತ ರೂ.10 ಲಕ್ಷಗಳು, ಹಾಗೂ ವಾರ್ಡ್ ನಂ. 19ರ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್ ಹತ್ತಿರ ಚರಂಡಿ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ,ವಿ.ವಿ.ಮೊಹಲ್ಲಾ 13, 14, 12ನೇ ಎ ಹಾಗೂ 8ನೇ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಜಯಲಕ್ಷ್ಮಿಪುರಂನ 7ನೇ ಮೇನ್ ರಸ್ತೆ ಹಾಗೂ ಇತರ ರಸ್ತೆಗಳ ಅಭಿವೃದ್ಧಿ ಕಾಮಗಾರಿ. ಅಂದಾಜು ಮೊತ್ತ ರೂ. 10 ಲಕ್ಷ, ಮತ್ತು ವಾರ್ಡ್ ನಂ. 24ರ ಶೇಷಾದ್ರಿ ಅಯ್ಯರ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳಾದ ಯೋಗನಂದ, ವೆಂಕಟೇಶ್,ರಾಮಣ್ಣ,ಕೃಷ್ಣ ಮೂರ್ತಿ, ಬ್ಲಾಕ್ ಅಧ್ಯಕ್ಷರುಗಳಾದ ರವಿ, ರಮೇಶ್ ರಾಯಪ್ಪ, ಮುಖಂಡರುಗಳಾದ ನಾಗರಾಜ್, ಮರಿಸ್ವಾಮಿ, ಕುಮಾರ್, ಯೋಗೇಶ್, ಮಹದೇಶ್, ಕೃಪಾನಂದ, ಗುರುರಾಜ್, ಸೌಭಾಗ್ಯ, ನಿತಿನ್ ಪುಟ್ಟಸ್ವಾಮಿ, ರಾಜಣ್ಣ, ಮಾಜಿ ಪಾಲಿಕೆ ಸದಸ್ಯರಾದ ರಮೇಶ್, ರಾಮಕೃಷ್ಣ, ಜಯಪ್ರಕಾಶ್, ಸುಶೀಲ ಮರೀಗೌಡ, ಗಾಯತ್ರಿ ನಾರಾಯಣಗೌಡ, ನಿಶಾಂತ್, ಅರುಣ್ ಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಎಂ .ಡಿ. ನಾಗರಾಜ್, ಬಾಲರಾಜ್,ಇಮ್ರಾನ್, ಆನಂದ್, ನಂಜುಂಡಿ, ಮಹದೇವ್, ಅನಂತ್ ನಾರಾಯಣ, ಶಿವಕುಮಾರ್, ಇಬ್ರಾಹಿಂ,ವಿನೋದ್, ಹರೀಶ್ ಗೌಡ, ಚಂದ್ರಶೇಖರ್, ಶಾಂತ, ಮಂಗಳ, ಹೇಮಾ ಸಿಂಗ್, ಸಮೀನ, ಮಾಜಿ ಪಾಲಿಕೆ ಸದಸ್ಯರಾದ ಕುಶಾಲ್ ಕುಮಾರ್, ಎಸ್. ಆರ್. ರವಿಕುಮಾರ್, ವರದರಾಜು, ನಿರಂಜನ್, ವರಲಕ್ಷ್ಮೀ, ಕುಮುದ, ದೀಪಕ್ ಪುಟ್ಟಸ್ವಾಮಿ, ಮೋಹನ್, ಸುಹಾಸ್, ರವಿ ನಾಯಕ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

1 min ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

25 mins ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

34 mins ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

42 mins ago

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

1 hour ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

2 hours ago