ಮೈಸೂರು

ಚಾಮರಾಜ ಕ್ಷೇತ್ರ : 4 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್‌ ಗೌಡ ಚಾಲನೆ

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ ದೇವಸ್ಥಾನದ ವಾಲ್ಮೀಕಿ ರಸ್ತೆಯವರೆಗೆ ಚರಂಡಿ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಅಂದಾಜು ಮೊತ್ತ ರೂ.10 ಲಕ್ಷಗಳು, ಹಾಗೂ ವಾರ್ಡ್ ನಂ. 19ರ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್ ಹತ್ತಿರ ಚರಂಡಿ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ,ವಿ.ವಿ.ಮೊಹಲ್ಲಾ 13, 14, 12ನೇ ಎ ಹಾಗೂ 8ನೇ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಜಯಲಕ್ಷ್ಮಿಪುರಂನ 7ನೇ ಮೇನ್ ರಸ್ತೆ ಹಾಗೂ ಇತರ ರಸ್ತೆಗಳ ಅಭಿವೃದ್ಧಿ ಕಾಮಗಾರಿ. ಅಂದಾಜು ಮೊತ್ತ ರೂ. 10 ಲಕ್ಷ, ಮತ್ತು ವಾರ್ಡ್ ನಂ. 24ರ ಶೇಷಾದ್ರಿ ಅಯ್ಯರ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳಾದ ಯೋಗನಂದ, ವೆಂಕಟೇಶ್,ರಾಮಣ್ಣ,ಕೃಷ್ಣ ಮೂರ್ತಿ, ಬ್ಲಾಕ್ ಅಧ್ಯಕ್ಷರುಗಳಾದ ರವಿ, ರಮೇಶ್ ರಾಯಪ್ಪ, ಮುಖಂಡರುಗಳಾದ ನಾಗರಾಜ್, ಮರಿಸ್ವಾಮಿ, ಕುಮಾರ್, ಯೋಗೇಶ್, ಮಹದೇಶ್, ಕೃಪಾನಂದ, ಗುರುರಾಜ್, ಸೌಭಾಗ್ಯ, ನಿತಿನ್ ಪುಟ್ಟಸ್ವಾಮಿ, ರಾಜಣ್ಣ, ಮಾಜಿ ಪಾಲಿಕೆ ಸದಸ್ಯರಾದ ರಮೇಶ್, ರಾಮಕೃಷ್ಣ, ಜಯಪ್ರಕಾಶ್, ಸುಶೀಲ ಮರೀಗೌಡ, ಗಾಯತ್ರಿ ನಾರಾಯಣಗೌಡ, ನಿಶಾಂತ್, ಅರುಣ್ ಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಎಂ .ಡಿ. ನಾಗರಾಜ್, ಬಾಲರಾಜ್,ಇಮ್ರಾನ್, ಆನಂದ್, ನಂಜುಂಡಿ, ಮಹದೇವ್, ಅನಂತ್ ನಾರಾಯಣ, ಶಿವಕುಮಾರ್, ಇಬ್ರಾಹಿಂ,ವಿನೋದ್, ಹರೀಶ್ ಗೌಡ, ಚಂದ್ರಶೇಖರ್, ಶಾಂತ, ಮಂಗಳ, ಹೇಮಾ ಸಿಂಗ್, ಸಮೀನ, ಮಾಜಿ ಪಾಲಿಕೆ ಸದಸ್ಯರಾದ ಕುಶಾಲ್ ಕುಮಾರ್, ಎಸ್. ಆರ್. ರವಿಕುಮಾರ್, ವರದರಾಜು, ನಿರಂಜನ್, ವರಲಕ್ಷ್ಮೀ, ಕುಮುದ, ದೀಪಕ್ ಪುಟ್ಟಸ್ವಾಮಿ, ಮೋಹನ್, ಸುಹಾಸ್, ರವಿ ನಾಯಕ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago