ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿರಲಿಲ್ಲ. ಸದ್ಯ ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ಬಂದಿದೆ.
ಬಂಡೀಪಾಳ್ಯ, ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ಸಂಬಂಧ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯು ವ್ಯಾಪಕವಾಗಿ ಹರಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…