ಮೈಸೂರು

ಎಂ.ಡಿ.ಗೋಪಿನಾಥ್‌ ಅವರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ

ಮೈಸೂರು: ಕೆಎಂಪಿಕೆ ಚಾರಿಟೇಬಲ್‌ ಟ್ರಸ್ಟ್‌ 18ನೇ ವಾರ್ಷಿಕೋತ್ಸವದ ಅಂಗವಾಗಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಂ.ಡಿ.ಗೋಪಿನಾಥ್‌ರಿಗೆ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗೋಪಿನಾಥ್‌ ಅವರಿಗೆ ಸಹಕಾರಿ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಯನ್ನು ಕೆಎಂಪಿಕೆ ಟ್ರಸ್ಟ್‌ ಅಧ್ಯಕ್ಷ ವಿಕ್ರಂ ಅಯ್ಯಂಗಾರ್‌ ಹಾಗೂ ಇನ್ನಿತರ ಪದಾಧಿಕಾರಿಗಳು ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಆವರಣದಲ್ಲಿ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷೆ ಎಂ.ಎನ್.ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜು, ನಿರ್ದೇಶಕ ಮಂಡಳಿ ಸದಸ್ಯರಾದ ಸಿ.ವಿ.ಪಾರ್ಥಸಾರಥಿ, ಪ್ರಶಾಂತ್‌ ತಾತಾಚಾರ್‌, ಹೆಚ್.ಎಸ್.ಬಾಲಕೃಷ್ಣ, ಎಂ.ಆರ್‌.ಚೇತನ್‌ ಸೇರಿದಂತೆ ಹಲವರು ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago