cheating customers travel offers
ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪವನ್ ಪ್ರಭು, ಬೆಂಗಳೂರಿನ ಎಚ್ ಎಸ್ ಆರ್ ಬಡಾವಣೆಯಲ್ಲಿ ವಾಸವಿದ್ದನು ಎನ್ನಲಾಗಿದೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಜೊತೆ ನಂಟಿದೆ ಎಂದು ಹೇಳಿಕೊಂಡಿದ್ದು, ನಂಬಿಕೆ ಬರುವಂತೆ ನಟಿಸಿ 21 ಜನರಿಗೆ ಮೋಸ ಮಾಡಿದ್ದಾನೆ.
ಇದನ್ನೂ ಓದಿ:- ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು
ಪಿರಿಯಾಪಟ್ಟಣದಲ್ಲಿ 6, ಮೈಸೂರಿನಲ್ಲಿ 2, ಕೊಡಗು ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ಹಲವರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿದರು ಪಿರಿಯಾಪಟ್ಟಣ ಪೊಲೀಸರು, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿಕೊಳ್ಳುತ್ತಿದ್ದಾರೆ ಎಂದು ಜನತೆ ಗಂಭೀರ ಆರೋಪ ಮಾಡಿದ್ದು, ಹಣ ಕಳೆದುಕೊಂಡಿರುವವರು ಈಗ ಕಂಗಾಲಾಗಿದ್ದಾರೆ.
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…