cheating customers travel offers
ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪವನ್ ಪ್ರಭು, ಬೆಂಗಳೂರಿನ ಎಚ್ ಎಸ್ ಆರ್ ಬಡಾವಣೆಯಲ್ಲಿ ವಾಸವಿದ್ದನು ಎನ್ನಲಾಗಿದೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಜೊತೆ ನಂಟಿದೆ ಎಂದು ಹೇಳಿಕೊಂಡಿದ್ದು, ನಂಬಿಕೆ ಬರುವಂತೆ ನಟಿಸಿ 21 ಜನರಿಗೆ ಮೋಸ ಮಾಡಿದ್ದಾನೆ.
ಇದನ್ನೂ ಓದಿ:- ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು
ಪಿರಿಯಾಪಟ್ಟಣದಲ್ಲಿ 6, ಮೈಸೂರಿನಲ್ಲಿ 2, ಕೊಡಗು ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ಹಲವರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿದರು ಪಿರಿಯಾಪಟ್ಟಣ ಪೊಲೀಸರು, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿಕೊಳ್ಳುತ್ತಿದ್ದಾರೆ ಎಂದು ಜನತೆ ಗಂಭೀರ ಆರೋಪ ಮಾಡಿದ್ದು, ಹಣ ಕಳೆದುಕೊಂಡಿರುವವರು ಈಗ ಕಂಗಾಲಾಗಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…