cheating customers travel offers
ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪವನ್ ಪ್ರಭು, ಬೆಂಗಳೂರಿನ ಎಚ್ ಎಸ್ ಆರ್ ಬಡಾವಣೆಯಲ್ಲಿ ವಾಸವಿದ್ದನು ಎನ್ನಲಾಗಿದೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಜೊತೆ ನಂಟಿದೆ ಎಂದು ಹೇಳಿಕೊಂಡಿದ್ದು, ನಂಬಿಕೆ ಬರುವಂತೆ ನಟಿಸಿ 21 ಜನರಿಗೆ ಮೋಸ ಮಾಡಿದ್ದಾನೆ.
ಇದನ್ನೂ ಓದಿ:- ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು
ಪಿರಿಯಾಪಟ್ಟಣದಲ್ಲಿ 6, ಮೈಸೂರಿನಲ್ಲಿ 2, ಕೊಡಗು ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ಹಲವರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿದರು ಪಿರಿಯಾಪಟ್ಟಣ ಪೊಲೀಸರು, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿಕೊಳ್ಳುತ್ತಿದ್ದಾರೆ ಎಂದು ಜನತೆ ಗಂಭೀರ ಆರೋಪ ಮಾಡಿದ್ದು, ಹಣ ಕಳೆದುಕೊಂಡಿರುವವರು ಈಗ ಕಂಗಾಲಾಗಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…