ಮೈಸೂರು: ಆಕ್ಸಿಜನ್ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್ ದಂಪತಿಯ ಮಗು ಸಾವನ್ನಪ್ಪಿದೆ.
ಮಾರ್ಚ್.17ರಂದು ರತ್ನಮ್ಮಗೆ ಹೆರಿಗೆಯಾಗಿದ್ದು, ಹೆರಿಗೆಯಾದ ಬಳಿಕ ಕ್ಷಣಾರ್ಧದಲ್ಲೇ ಮಗು ನೀಲಿ ಬಣ್ಣಕ್ಕೆ ತಿರುಗಿದೆ.
ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆ ಸಿಬ್ಬಂದಿ ಮುಂದಾಗಿದ್ದಾರೆ.
ಈ ವೇಳೆ ಅಲ್ಲಿಂದ ಮೈಸೂರಿನ ದೊಡ್ಡಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಮಗುವನ್ನು ರವಾನಿಸಲು ಮುಂದಾಗಿದ್ದಾರೆ. ಆಕ್ಸಿಜನ್ ಕೊರತೆ ಇದ್ದ ಹಿನ್ನೆಲೆಯಲ್ಲಿ ಮಗು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ.
ಮಗು ಸಾವನ್ನಪ್ಪುತ್ತಿದ್ದಂತೆ ರೊಚ್ಚಿಗೆದ್ದ ಪೋಷಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ ಮಾಡಿದ್ದು, ಮಗು ಸಾವಿಗೆ ನೀವೇ ಕಾರಣ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…