ಮೈಸೂರು

ನಿಲ್ಲದ ಬಾಲ್ಯ ವಿವಾಹ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬೇಸರ

ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ ವ್ಯಕ್ತಪಡಿಸಿದರು.

ಮಂಗಳವಾರ ನಗರದ ತಾಯಿ ಮತ್ತು ಮಕ್ಕಳ ತುಳಸಿದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಸೌಲಭ್ಯಗಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವಿಂದು 21ನೇ ಶತಮಾನದಲ್ಲಿದ್ದರೂ ಇನ್ನೂ ಬಾಲ್ಯ ವಿವಾಹ ಪದ್ಧತಿ ನಿಲ್ಲದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬಡತನ,ಅರಿವಿನ ಕೊರತೆಯಿಂದ ಬಾಲ್ಯ ವಿವಾಹ: ಬಡತನ ಮತ್ತು ಅರಿವಿನ ಕೊರತೆಯೇ ಬಾಲ್ಯ ವಿವಾಹಕ್ಕೆ ಕಾರಣ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರದ ಜೊತೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರೀತಿ, ಪ್ರೇಮದ ಬಲೆಗೆ ಬೀಳುವುದನ್ನು ತಪ್ಪಿಸಲು ಬಾಲ್ಯವಿವಾಹ ವಾಗುವುದಕ್ಕೆ ಕಾರಣ ಎಂದು ವರದಿಗಳು ಹೇಳಿತ್ತಿವೆ. ನಮ್ಮ ಜನ ಎಲ್ಲಿವರಗೆ ಅರಿವು ಪಡೆಯುವುದಿಲ್ಲವೋ ಅಲ್ಲಿಯವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರುತ್ತವೆ ಎಂದು ಬೇಸರಿಸಿದರು.

ಈ ಸುದ್ದಿ ಓದಕ್ಕೆ ಮಿಸ್‌ ಆಗಿರಬಹುದು.. ಲಿಂಕ್‌ ಕ್ಲಿಕ್‌ ಮಾಡಿ ಓದಿ..

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

7 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago