ಮೈಸೂರು

ನಿಲ್ಲದ ಬಾಲ್ಯ ವಿವಾಹ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬೇಸರ

ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ ವ್ಯಕ್ತಪಡಿಸಿದರು.

ಮಂಗಳವಾರ ನಗರದ ತಾಯಿ ಮತ್ತು ಮಕ್ಕಳ ತುಳಸಿದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಸೌಲಭ್ಯಗಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವಿಂದು 21ನೇ ಶತಮಾನದಲ್ಲಿದ್ದರೂ ಇನ್ನೂ ಬಾಲ್ಯ ವಿವಾಹ ಪದ್ಧತಿ ನಿಲ್ಲದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬಡತನ,ಅರಿವಿನ ಕೊರತೆಯಿಂದ ಬಾಲ್ಯ ವಿವಾಹ: ಬಡತನ ಮತ್ತು ಅರಿವಿನ ಕೊರತೆಯೇ ಬಾಲ್ಯ ವಿವಾಹಕ್ಕೆ ಕಾರಣ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರದ ಜೊತೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರೀತಿ, ಪ್ರೇಮದ ಬಲೆಗೆ ಬೀಳುವುದನ್ನು ತಪ್ಪಿಸಲು ಬಾಲ್ಯವಿವಾಹ ವಾಗುವುದಕ್ಕೆ ಕಾರಣ ಎಂದು ವರದಿಗಳು ಹೇಳಿತ್ತಿವೆ. ನಮ್ಮ ಜನ ಎಲ್ಲಿವರಗೆ ಅರಿವು ಪಡೆಯುವುದಿಲ್ಲವೋ ಅಲ್ಲಿಯವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರುತ್ತವೆ ಎಂದು ಬೇಸರಿಸಿದರು.

ಈ ಸುದ್ದಿ ಓದಕ್ಕೆ ಮಿಸ್‌ ಆಗಿರಬಹುದು.. ಲಿಂಕ್‌ ಕ್ಲಿಕ್‌ ಮಾಡಿ ಓದಿ..

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago