ಮೈಸೂರು

ಮುದ್ದು ಕೃಷ್ಣನ ವೇಷದಲ್ಲಿ ಚಿಣ್ಣರ ಸಂಭ್ರಮ

ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಆರು ವರ್ಷದೊಳಗಿನ ಮುದ್ದು ಕಣ್ಮಣಿಗಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕಳಿಸುವಂತೆ ನೀಡಿದ ಆಹ್ವಾನಕ್ಕೆ ಓದುಗರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಗುರುವಾರ ಬೆಳಗ್ಗೆಯಿಂದ ಆರಂಭವಾದ ಫೋಟೋಗಳ ಪ್ರವಾಹ ಹರಿದು ಬರುತ್ತಲೇ ಇವೆ. ತಮ್ಮ ಮಕ್ಕಳಲ್ಲಿ ಕೃಷ್ಣನನ್ನು ಕಂಡು ಸಂಭ್ರಮಿಸಿದ ಎಲ್ಲರಿಗೂ ಜನ್ಮಾಷ್ಟಮಿಯ ಶುಭಾಯಗಳು. ಆಯ್ದ ಫೋಟೋಗಳನ್ನು ಇಲ್ಲಿ ಪ್ರಕಟಿಸಿದ್ದೇವೆ.

 

ಶ್ಲೋಕಾ ಪೆಮ್ಮಯ್ಯ (8 ತಿಂಗಳು) ಬಾಲ ಕೃಷ್ಣನ ವೇಷದಲ್ಲಿ
ಮೈಸೂರಿನ ಚಾಮುಂಡಿಪುರಂನ ವಿವಾನ್‌ ಗೋಪಾನ್‌ (5 ವರ್ಷ) ಬಾಲ ಕೃಷ್ಣನ ವೇಷದಲ್ಲಿ
ಮೈಸೂರಿನ ದತ್ತನಗರದ ಸುದೀಕ್ಷಾ (2 ವರ್ಷ) ಮುಕುಂದನ ವೇಷದಲ್ಲಿ
ಮೈಸೂರಿನ ಸೀತಾರಾಮ ರಾವ್‌ ರಸ್ತೆಯ ಲಲಿತಾದಿತ್ಯ (ಮೂರುವರೆ ವರ್ಷ) ಬಾಲ ಗೋಪಾಲನಾಗಿ
ಎಚ್‌.ಡಿ.ಕೋಟೆಯ ರೀಷಿಕ ಅನಿಲ್‌ ಚಿಕ್ಕಮಾದು (2 ವರ್ಷ) ಬಾಲ ಕೃಷ್ಣನಾಗಿ ವಿಜೃಂಭಿಸುವ ಪರಿ
ಮೈಸೂರಿನ ಕೆಬಿಎಲ್‌ ಬಡಾವಣೆಯ ಖೂಷಿ ಚೇತನ್‌ ( 2 ವರ್ಷ) ಬಾಲ ಗೋಪಾಲನಾಗಿ ಕೃಷ್ಣನ ವೇಷದಲ್ಲಿmore
ಮೈಸೂರಿನ ಕುವೆಂಪುನಗರದ ಎಸ್‌.ಅನಿತಾ ಬಾಲಗೋಪಾಲನ ಫೋಸ್‌
ಮೈಸೂರಿನ ಕುವೆಂಪು ನಗರದ ಎಂ.ಅದ್ವೈತ್‌ (4 ವರ್ಷ) ಬಾಲ ಮುಕುಂದನಾಗಿ
ಮೈಸೂರಿನ ಕ್ಯಾತಮಾರನಹಳ್ಳಿಯ ಎಂ.ಜ್ಞಾನಶ್ರೀ ಬಾಲ ಕೃಷ್ಣನ ವೇಷದಲ್ಲಿ
ಮೈಸೂರಿನ ಜೆ.ಪಿ ನಗರದ ಬಿ.ಬ್ಲಾಕ್‌ನ ಆರ್‌.ಹರ್ಷವರ್ದನ್‌ (2 ವರ್ಷ) ಬಾಲ ಗೋಪಾಲನಾಗಿ
ಮೈಸೂರಿನ ರಾಮಕೃಷ್ಣನಗರದ ವಿದ್ಯುತ್‌ (5 ವರ್ಷ) ಕೃಷ್ಣನ ವೇಷದಲ್ಲಿ ಸೈಕಲ್‌ ಸವಾರಿ
ಮೈಸೂರಿನ ಕುವೆಂಪುನಗರದ ವಿಷ್ಣು ಸಂಕಲ್ಪ್‌ (ಎರಡೂವರೆ ವರ್ಷ) ಬಾಲ ಗೋಪಾಲನ ವೇಷದಲ್ಲಿ ನಗೆಯ ನೋಟ more
ಮೈಸೂರಿನ ಸಮರ್ಥ್‌ ಎಂ.ಆರಾಧ್ಯ ( 2 ವರ್ಷ) ಕೃಷ್ಣನ ವೇಷದಲ್ಲಿ
ಮೈಸೂರಿನ ರಾಘವೇಂದ್ರನಗರದ ಪಿ.ರಚಿತ (2 ವರ್ಷ) ಬಾಲ ಕೃಷ್ಣನ ವೇಷದಲ್ಲಿ
ಬಾಲಹಳ್ಳಿಯ ಮೋನ್ವಿಕ್‌ ರಾಧ್‌ (4 ವರ್ಷ) ಬಾಲಗೋಪಾಲನ ವೇಷದಲ್ಲಿ
ಮೈಸೂರಿನ ರಾಮಕೃಷ್ಣನಗರದ ಎಸ್‌.ಆದ್ಯಾ ( 6 ವರ್ಷ) ಕೊಳಲು ಹಿಡಿದು ಕೃಷ್ಣ ವೇಷ ಧರಿಸಿರುವ ಪರಿmore
ಮೈಸೂರಿನ ರಾಮಕೃಷ್ಣನಗರದ ಎಲ್‌.ಎಸ್‌.ಮನಸ್ವಿ (4 ವರ್ಷ) ಬಾಲ ಗೋಪಾಲನ ಬೆಣ್ಣೆಗಾಗಿ ಮಡಿಕೆ ಹಿಡಿದ ಪರಿ more
ಮೈಸೂರಿನ ಅಶೋಕಪುರಂನ ಕೆ.ಧನ್ವಿರ್‌ (2 ವರ್ಷ) ಬಾಲ ಗೋಪಾಲನಾಗಿ
ಮೈಸೂರಿನ ಆಲನಹಳ್ಳಿಯ ಜೆ.ಚಾರ್ವಿ ಗಾಂಧಿ ಗೋಪಾಲನಂತೆ ರಾರಾಜಿಸಿದ ಪರಿ ಕೃಷ್ಣನ ವೇಷದಲ್ಲಿmore
*ಎಚ್‌.ಡಿ ಕೋಟೆ ತಾಲ್ಲೂಕಿನ ನೇರಳೆ ಗ್ರಾಮದ ಧನುಷ್‌ ಗೌಡ (5 ವರ್ಷ) ಮುರುಳಿ ಮೋಹನ ಅವತಾರದಲ್ಲಿ* more
ಮೈಸೂರಿನ ಕ್ಯಾತಮಾರನಹಳ್ಳಿಯ ಧಾತ್ರಿರಾಜ್‌ (8 ತಿಂಗಳು) ಬಾಲ ಗೋಪಾಲನಾಗಿ
ಮೈಸೂರಿನ ಮಹದೇವಪುರದ ನಕಾಶ್‌ ಮೈಲಾರ್‌ ( 4 ವರ್ಷ) ಬಾಲ ಗೋಫಾಲನಾಗಿ
ಆಲಗೂಡಿನ ಭಾರ್ಗವ್‌ (1 ವರ್ಷ) ಬಾಲ ಕೃಷ್ಣನ ನೋಟದಲ್ಲಿ
ಮೈಸೂರು ತಾಲ್ಲೂಕಿನ ದಡದಹಳ್ಳಿಯ ಮನೋಜ್‌ (4 ವರ್ಷ) ಬಾಲ ಗೋಪಾಲನ ವೇಷದಲ್ಲಿ
andolana

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

8 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

36 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago