ಮೈಸೂರು

ಚಿಣ್ಣರ ಮೇಳ ; ನಕ್ಕು ನಲಿಯುತ್ತಿರುವ ಪುಟಾಣಿಗಳು

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ…..

ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು.

ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ ಪ್ರಸಕ್ತ ಸಾಲಿನ ಚಿಣ್ಣರ ಮೇಳೆ ನಡೆಯುತ್ತಿದೆ. ಏ.14 ರಂದು ಪ್ರಾರಂಭವಾಗಿರುವ ಮೇಳವು ಮೇ 10 ರವರಗೆ ನಡೆಯಲಿದೆ. ಇಲ್ಲಿ 250-ರಿಂದ 300 ಮಕ್ಕಳು ಭಾಗಿಯಾಗಿದ್ದು, ಮರೆಯಾಗುತ್ತಿರುವ ದೇಶೀಯ ಆಟೋಟಗಳಲ್ಲಿ ಭಾಗವಹಿಸಿ ನಲಿಯುತ್ತಿದ್ದಾರೆ.

6 ರಿಂದ 15 ವರ್ಷದ ವಯೋಮಿತಿಯ ಮಕ್ಕಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ತನಕ ದೇಶೀಯ ಲಲಿತಾ ಕಲೆಗಳ ಕಲಿಕೆಯಲ್ಲಿ ಪಾಲ್ಗೊಂಡು ಎಂಜಾಯ್ ಮಾಡುತ್ತಿದ್ದಾರೆ. ಹಸು ಹುಲಿ ಆಟ, ಲಗೋರಿ, ನಾಟಕ, ಹಾಡು, ನೃತ್ಯ ಗಳಲ್ಲಿ ಭಾಗಿಯಾಗಿ ನಕ್ಕಿ ನಲಿಯುತ್ತಿದ್ದಾರೆ.

ಮನೆಗೆ ಹೋಗೋದಕ್ಕೆ ಮನಸ್ಸು ಬರುತ್ತಿಲ್ಲ. ಇಲ್ಲೇ ಇರಬೇಕು ಎನಿಸುತ್ತದೆ.. ಶಾಲೆಗೆ ಹೋಗೋಕೆ ಬೇಜಾರು. ಇಲ್ಲೇ ಇದ್ದು ಬಿಡೋಣ ಅನಿಸುತ್ತೆ. ಸ್ಕೂಲ್ ಗಿಂತ ಇಲ್ಲೇ ಇರೋಕೆ ಇಷ್ಟ ಎಂದು ಮಕ್ಕಳು ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಮೇಳದಲ್ಲಿ ಹಾಡು, ನಾಟಕ, ಕ್ರೀಡಾ ಕ್ಷೇತ್ರದಲ್ಲಿ ನುರಿತ ತಜ್ಞರಿಂದ ಮಕ್ಕಳಿಗೆ ತರಬೇತಿ ನಡೆಯುತ್ತಿದೆ. ಮೈಸೂರು ನಗರ, ಗ್ರಾಮೀಣ ಭಾಗದಿಂದಲೂ ಮಕ್ಕಳು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

6 mins ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

20 mins ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

23 mins ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

44 mins ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

1 hour ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

1 hour ago