ಮೈಸೂರು

ದೊಡ್ಡ ಹೊನ್ನೂರು | ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭಿತಿ

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ.

ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡ ವಾಹನ ಸವಾರರು ಬೆಚ್ವಿ ಬಿದ್ದಿದ್ದಾರೆ.

ಚಿರತೆಯು ಕೆಲಕಾಲ ರಸ್ತೆ ಬದಿಯಲ್ಲೇ ಕುಳಿತಿದೆ. ಇದು ಸುತ್ತ ಮುತ್ತಲಿನ ಗ್ರಾಮಸ್ಥರಿಗೂ ಭಯ ಉಂಟು ಮಾಡಿದೆ.

ಇದನ್ನೂ ಓದಿ:- ಕಬಿನಿ : ಹುಲಿಯನ್ನ ಅಟ್ಟಿಸಿದ ಒಂಟಿ ಸಲಗ

ಚಿರತೆ ಕಾಣಿಸಿಕೊಂಡ ಹಿನ್ನೆಲೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನಿಡೀದ್ದು , ಚಿರತೆ ಸೆರೆಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

26 seconds ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

48 mins ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

53 mins ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

60 mins ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago