ಮೈಸೂರು

ದೊಡ್ಡ ಹೊನ್ನೂರು | ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭಿತಿ

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ.

ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡ ವಾಹನ ಸವಾರರು ಬೆಚ್ವಿ ಬಿದ್ದಿದ್ದಾರೆ.

ಚಿರತೆಯು ಕೆಲಕಾಲ ರಸ್ತೆ ಬದಿಯಲ್ಲೇ ಕುಳಿತಿದೆ. ಇದು ಸುತ್ತ ಮುತ್ತಲಿನ ಗ್ರಾಮಸ್ಥರಿಗೂ ಭಯ ಉಂಟು ಮಾಡಿದೆ.

ಇದನ್ನೂ ಓದಿ:- ಕಬಿನಿ : ಹುಲಿಯನ್ನ ಅಟ್ಟಿಸಿದ ಒಂಟಿ ಸಲಗ

ಚಿರತೆ ಕಾಣಿಸಿಕೊಂಡ ಹಿನ್ನೆಲೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನಿಡೀದ್ದು , ಚಿರತೆ ಸೆರೆಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

3 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

3 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

3 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

3 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

13 hours ago