ತಿ ನರಸೀಪುರ : ಪಟ್ಟಣದ ನೀರು ಶುದ್ದೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕೋರಿನ್ ಸೋರಿಕೆ ಆಗಿ ಇಲ್ಲಿನ ಸುತ್ತಮುತ್ತ ನಾಗರಿಕರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಪಟ್ಟಣದ ಜೋಡಿ ರಸ್ತೆಯ ಪಿ ಡಬ್ಲ್ಯೂಡಿ ವಸತಿ ಗೃಹದ ಬಳಿ ಇರುವ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗುತ್ತಿರುವುದರಿಂದ ಯಾವುದೇ ಹಾನಿ ಉಂಟಾಗಿಲ್ಲ. ಕೂಡಲೇ ಎಚ್ಚೆತ್ತ ಪುರಸಭೆ, ನಗರ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಂಜಿನಿಯರ್ಗಳು ಪೊಲೀಸ್ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯವರು ಶುದ್ಧೀಕರಣ ಘಟಕಕ್ಕೆ ಯಾರೂ ಹೋಗದಂತೆ ಎಚ್ಚರ ವಹಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…