ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ.
ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನು ಪರೀಕ್ಷೆಗೊಳಪಡಿಸಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.
ಕಾಲರಾ ಕಾಣಿಸಿಕೊಂಡಿದ್ದು ಖಚಿತವಾಗ ಬೆನ್ನಲ್ಲೇ ಗ್ರಾಮದಲ್ಲಿ ಡಿಎಚ್ಒ ಶಿವಕುಮಾರ್ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬೋರ್ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಇದರಿಂದ ಗ್ರಾಮದ ನಾಲ್ಕು ಬೋರ್ವೆಲ್ ತಾತ್ಕಲಿಕವಾಗಿ ಸ್ಥಗಿತ ಮಾಡಲಾಗಿದೆ. ನೀರಿನ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…