ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ.
ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನು ಪರೀಕ್ಷೆಗೊಳಪಡಿಸಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.
ಕಾಲರಾ ಕಾಣಿಸಿಕೊಂಡಿದ್ದು ಖಚಿತವಾಗ ಬೆನ್ನಲ್ಲೇ ಗ್ರಾಮದಲ್ಲಿ ಡಿಎಚ್ಒ ಶಿವಕುಮಾರ್ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬೋರ್ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಇದರಿಂದ ಗ್ರಾಮದ ನಾಲ್ಕು ಬೋರ್ವೆಲ್ ತಾತ್ಕಲಿಕವಾಗಿ ಸ್ಥಗಿತ ಮಾಡಲಾಗಿದೆ. ನೀರಿನ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…