ತಾಂಡವಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಮತ ನೀಡಿದರೆ ನಮಗೆ ಖಾಲಿ ಚೊಂಬೇ ಗತಿಯಾಗಲಿದೆ. ಆದ್ದರಿಂದ ಜನರ ವಿಶ್ವಾಸ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸಬೇಕು ಎಂದು ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎನ್.ಚಂದ್ರು ಮನವಿ ವಾಡಿದರು.
ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷಗಳು ಕಳೆದರೂ ಅವರು ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಜನರಿಗೆ ಸುಳ್ಳು ಹೇಳಿ ವಂಚಿಸುತ್ತಾ ಬಂದಿದೆ. ಆದ್ದರಿಂದ ಬಿಜೆಪಿ ತಿರಸ್ಕರಿಸಿ, ನುಡಿದಂತೆ ನಡೆದಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕೆಂದರು.
ಮುಖಂಡರಾದ ಕೆಂಪುರಸ ನಾಯಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…