ಎಚ್.ಡಿ.ಕೋಟೆ: ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಸಮರ್ಪಿಸಿದರು.
ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ನೆರೆಯ ತಮಿಳುನಾಡು ರಾಜ್ಯಕ್ಕೆ ನಾವು ನೀರು ಬಿಡಬೇಕಿತ್ತು. ಕಬಿನಿ ಜಲಾಶಯ ಮೊದಲು ಭರ್ತಿಯಾಗಿದ್ದಕ್ಕೆ ತಮಿಳುನಾಡಿಗೆ ನೀರನ್ನು ಹರಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಂಬಾ ಸಂತೋಷದಿಂದ ನಾನು, ಸಿಎಂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ ಎಂದು ಖುಷಿಪಟ್ಟರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…