ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು.
ಸಂಭ್ರಮ
ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ಪ್ರದರ್ಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿರ್ಮಿಸಿರುವ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆಯನ್ನು ವಿನೂತವಾಗಿ ಸಂಭ್ರಮಿಸಿದರು. ವಿನೂತನವಾದ ಡ್ರಾಗನ್ ಆಕ್ಷನ್ ಪ್ರದರ್ಶನ, ಪೈಯರ್ ಫಾಗ್, ಬಣ್ಣ ಬಣ್ಣದ ವಿದ್ಯುತ್ ದೀಪಗಳ ಪ್ರದರ್ಶನ, ಲೇಸರ್ ಪ್ರದರ್ಶನ ಅತ್ಯಂತ ಮನರಂಜನೀಯವಾಗಿ ಗಮನ ಸೆಳೆಯಿತು.
ಲೇಸರ್ನಲ್ಲಿ ಸಿದ್ಧರಾಮಯ್ಯ ಯಶೋಗಾಥೆ
ಮಾಜಿ ಮುಖ್ಯಮಂತ್ರಿ ಡಾ.ಡಿ.ದೇವರಾಜ ಅರಸ್ ಅವರ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಮುರಿದ ಪ್ರಯುಕ್ತ ೭ ವರ್ಷ ೨೩೮ ದಿನಗಳು ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರ ದಾಖಲೆಯ ನೆನಪಾರ್ಥವಾಗಿ ವಸ್ತು ಪ್ರದರ್ಶನದಿಂದ ಸಿದ್ಧರಾಮಯ್ಯ ಜೀವನ, ಬೆಳೆದು ಬಂದ ಹಾದಿ, ರಾಜಕೀಯ ಜೀವನ, ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳು ಕುರಿತಾಗಿ ಸಿದ್ಧರಾಮಯ್ಯ ಅವರ ಯಶೋಗಾಥೆಯನ್ನು ಲೇಸರ್ ಪ್ರದರ್ಶನದ ಮೂಲಕ ಪ್ರದರ್ಶಸಿಸಲಾಯಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…
ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…