ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ ಕಾಲದಲ್ಲಿ ಸ್ವಂತ ಮನೆಯೊಂದನ್ನು ಕುವೆಂಪುನಗರದ ಜೋಡಿ ರಸ್ತೆಯಲ್ಲಿ ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಗೃಹ ಪ್ರವೇಶಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಕುವೆಂಪುನಗದಲ್ಲಿರುವ ನಿರ್ಮಾಣವಾಗುತ್ತಿರುವ ಮನೆ ದೊಡ್ಡ ಬಂಗಲೆಯಾಗಿದೆ. ಅಲ್ಲದೇ ಸಿದ್ದರಾಮಯ್ಯ ಅವರ ಮನೆಯ ಸುತ್ತ-ಮುತ್ತ ಸುಮಾರು ನೂರು ಮೀಟರ್ವರೆಗೂ ಬೀದಿ-ಬದಿ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ.
ಈ ಮನೆಯೂ ನೆಲ ಮಹಡಿ ಸೇರಿದಂತೆ ಮೂರು ಹಂತಸ್ತಿನ ಬೃಹತ್ ಕಟ್ಟಡವಾಗಿದ್ದು, ನೂತನ ಮನೆಗೆ ಅಂತಿಮ ಹಂತದ ಸ್ಪರ್ಶ ನಡೆಯುತ್ತಿದೆ. ಅಲ್ಲದೇ ಮನೆಯೊಳಗೆ ನಡೆಯುತ್ತಿರುವ ಸುಣ್ಣ, ಬಣ್ಣ ಹಾಗೂ ಇಂಟಿರಿಯರ್ ಡೆಕೋರೇಟ್ ಕೆಲಸವೂ ಸಾಗುತ್ತಿದೆ. ಹೀಗಾಗಿ ಈ ವರ್ಷದ ಜೂನ್ ಅಥವಾ ಜುಲೈ
ತಿಂಗಳಲ್ಲಿ ಮನೆಯ ಗೃಹಪ್ರವೇಶ ಸಾಧ್ಯತೆ ಎನ್ನಲಾಗಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…