ಮೈಸೂರು

ಮೈಸೂರು: ಕುವೆಂಪುನಗರದಲ್ಲಿ ತಲೆ ಎತ್ತುತ್ತಿರುವ ಸಿಎಂ ಸಿದ್ದರಾಮಯ್ಯ ಕನಸಿನ ಮನೆ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ ಕಾಲದಲ್ಲಿ ಸ್ವಂತ ಮನೆಯೊಂದನ್ನು ಕುವೆಂಪುನಗರದ ಜೋಡಿ ರಸ್ತೆಯಲ್ಲಿ ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಗೃಹ ಪ್ರವೇಶಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

ಕುವೆಂಪುನಗದಲ್ಲಿರುವ ನಿರ್ಮಾಣವಾಗುತ್ತಿರುವ ಮನೆ ದೊಡ್ಡ ಬಂಗಲೆಯಾಗಿದೆ. ಅಲ್ಲದೇ ಸಿದ್ದರಾಮಯ್ಯ ಅವರ ಮನೆಯ ಸುತ್ತ-ಮುತ್ತ ಸುಮಾರು ನೂರು ಮೀಟರ್‌ವರೆಗೂ ಬೀದಿ-ಬದಿ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ.

ಈ ಮನೆಯೂ ನೆಲ ಮಹಡಿ ಸೇರಿದಂತೆ ಮೂರು ಹಂತಸ್ತಿನ ಬೃಹತ್ ಕಟ್ಟಡವಾಗಿದ್ದು, ನೂತನ ಮನೆಗೆ ಅಂತಿಮ ಹಂತದ ಸ್ಪರ್ಶ ನಡೆಯುತ್ತಿದೆ. ಅಲ್ಲದೇ ಮನೆಯೊಳಗೆ ನಡೆಯುತ್ತಿರುವ ಸುಣ್ಣ, ಬಣ್ಣ ಹಾಗೂ ಇಂಟಿರಿಯರ್ ಡೆಕೋರೇಟ್ ಕೆಲಸವೂ ಸಾಗುತ್ತಿದೆ. ಹೀಗಾಗಿ ಈ ವರ್ಷದ ಜೂನ್‌ ಅಥವಾ ಜುಲೈ
ತಿಂಗಳಲ್ಲಿ ಮನೆಯ ಗೃಹಪ್ರವೇಶ ಸಾಧ್ಯತೆ ಎನ್ನಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

5 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

8 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

9 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

10 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

10 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

10 hours ago