ಮೈಸೂರು: ಸಿಬಿಐ ಕೋರ್ಟಗೆ ಸಲ್ಲಿಸಿದ ದೂರಿನಲ್ಲಿ ಅಮಿತ್ ಶಾ ಅವರನ್ನು ಗೂಂಡಾ ಎಂದು ನಮೂದಿಸಿತ್ತು. ಆ ವರದಿಯನ್ನು ಆಧಾರವನ್ನಾಗಿಟ್ಟುಕೊಂಡು ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಮಿತ್ ಶಾ ಅವರನ್ನು ಅವಮಾಣಿಸಬೇಕೆಂಬ ಉದ್ದೇಶದಿಂದಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದ್ದಾರೆ.
ಇನ್ನು ರಾಜ್ಯದ ಹಿರಿಯ ರಾಜಕಾರಣಿ ಮತ್ತು ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರನ್ನು ತಾವು ಭೇಟಿಯಾಗಿಲ್ಲ, ಫೋನಲ್ಲೂ ತಾನು ಅವರೊಂದಿಗೆ ಮಾತಾಡಿಲ್ಲ. ಆದರೆ, ಸಚಿವರಾದ ಎಚ್.ಸಿ ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಭೇಟಿಯಾಗಿದ್ದು, ಅವರು ಏನು ಭರವಸೆ ನೀಡಿದ್ದಾರೆ ಎಂಬ ಬಗ್ಗೆ ಅವರಿಬ್ಬರನ್ನೇ ಕೇಳಬೇಕು ಎಂದು ತಿಳಿಸಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…