ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು.
ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, ಸಮುದಾಯ ಭವನಗಳ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ರೈತರಿಗೆ ಕೃಷಿ ಯಂತ್ರೋಪಕರಣ ವಿತರಿಸಿ ಖುಷಿ ಪಟ್ಟರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವರುಗಳಾದ ವೆಂಕಟೇಶ್, ಬೋಸರಾಜು, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…