ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್ಎಸ್ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್ನಲ್ಲಿ ಬೆಳಗಿನ ಉಪಹಾರ ಸವಿದಿದ್ದಾರೆ.
ಮೈಸೂರಿನ ತಮ್ಮ ನಿವಾಸದಿಂದ ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ತೆರಳುವ ಮುನ್ನ ಮೈಲಾರಿ ಹೋಟೆಲಿನಲ್ಲಿ ಬೆಳಗಿನ ಉಪಹಾರ ಸವಿದರು. ಸಿಎಂ ಅವರಿಗೆ ಮೈಸೂರಿನ ಮೈಲಾರಿ ಹೋಟೆಲ್ ಉಪಹಾರ ಅಚ್ಚುಮೆಚ್ಚು. ಸಿಎಂ ಸಿದ್ದರಾಮಯ್ಯ ಅವರು ಬಹುತೇಕ ಮೈಸೂರಿಗೆ ಬಂದಾಗಲೆಲ್ಲಾ ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿಯೇ ಹೋಗಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…