ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್ಎಸ್ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್ನಲ್ಲಿ ಬೆಳಗಿನ ಉಪಹಾರ ಸವಿದಿದ್ದಾರೆ.
ಮೈಸೂರಿನ ತಮ್ಮ ನಿವಾಸದಿಂದ ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ತೆರಳುವ ಮುನ್ನ ಮೈಲಾರಿ ಹೋಟೆಲಿನಲ್ಲಿ ಬೆಳಗಿನ ಉಪಹಾರ ಸವಿದರು. ಸಿಎಂ ಅವರಿಗೆ ಮೈಸೂರಿನ ಮೈಲಾರಿ ಹೋಟೆಲ್ ಉಪಹಾರ ಅಚ್ಚುಮೆಚ್ಚು. ಸಿಎಂ ಸಿದ್ದರಾಮಯ್ಯ ಅವರು ಬಹುತೇಕ ಮೈಸೂರಿಗೆ ಬಂದಾಗಲೆಲ್ಲಾ ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿಯೇ ಹೋಗಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…