ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್ಎಸ್ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್ನಲ್ಲಿ ಬೆಳಗಿನ ಉಪಹಾರ ಸವಿದಿದ್ದಾರೆ.
ಮೈಸೂರಿನ ತಮ್ಮ ನಿವಾಸದಿಂದ ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ತೆರಳುವ ಮುನ್ನ ಮೈಲಾರಿ ಹೋಟೆಲಿನಲ್ಲಿ ಬೆಳಗಿನ ಉಪಹಾರ ಸವಿದರು. ಸಿಎಂ ಅವರಿಗೆ ಮೈಸೂರಿನ ಮೈಲಾರಿ ಹೋಟೆಲ್ ಉಪಹಾರ ಅಚ್ಚುಮೆಚ್ಚು. ಸಿಎಂ ಸಿದ್ದರಾಮಯ್ಯ ಅವರು ಬಹುತೇಕ ಮೈಸೂರಿಗೆ ಬಂದಾಗಲೆಲ್ಲಾ ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿಯೇ ಹೋಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…