ಮೈಸೂರು

ಮೈಸೂರು: ಪೊಲೀಸ್ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತಿತ್ತು.

ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗೆ ಸೇವೆ ನೀಡುವ ಕೇಂದ್ರದಲ್ಲಿ ಬೆಳಗಿನಿಂದ ಸಂಜೆವರಗೆ ಸೇವೆ ಲಭ್ಯವಿರಲಿದ್ದು, ಇಬ್ಬರು ಮೆಡಿಕಲ್ ಆಫೀಸರ್,ಫಾರ್ಮಾಸಿಸ್ಟ್, ಮೈನರ್ ಆಪರೇಷನ್ ಥಿಯೇಟರ್,ಕಿರಿಯ ಆರೋಗ್ಯ ಸಹಾಯಕರು ಇರಲಿದ್ದು, ಲ್ಯಾಬೊರೇಟರಿ, ಪಿಸಿಯೋಥೆರಪಿ ಸೇವೆ ದೊರೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಮಂಜೇಗೌಡ, ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇದ್ದರು.

andolana

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

39 mins ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

1 hour ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

1 hour ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

2 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

3 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

3 hours ago