ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ ಮನೆಯನ್ನು ಸಾಲ ತೀರಿಸಲು ಮಾರಿಬಿಟ್ಟೆ. ಇದು ನನ್ನ ಇತಿಹಾಸ ಎಂದು ಸಿದ್ದರಾಮಯ್ಯ ಹೇಳಿದರು.
ಮನೆ ಕಟ್ಟಲು ಕೋ-ಆಪರೇಟಿವ್ ಬ್ಯಾಂಕ್ನಿಂದ ಸಾಲ ಪಡೆದಿದ್ದೆ. ಸಾಲ ಕಟ್ಟಿಲ್ಲ ಎಂದು ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಹೀಗಾಗಿ ಕಟ್ಟಿದ ಮನೆಯಲ್ಲಿ ಒಂದು ದಿನವೂ ವಾಸ ಮಾಡದೆ ಮನೆಯನ್ನೇ ಮಾರಿ ಬ್ಯಾಂಕ್ ಸಾಲ ತೀರಿಸಿದೆ ಎಂದರು.
ಈಗ ಒಂದು ಮನೆ ನಿರ್ಮಾಣ ಮಾಡುತ್ತಿದ್ದೇನೆ. ಅದನ್ನು ಹೊತುಪಡಿಸಿ ಮೈಸೂರಿನಲ್ಲಿ ನನ್ನ ಹೆಸರಿನಲ್ಲಿ ಒಂದೇ ಒಂದು ಸೈಟ್ ಇದ್ದರೆ ಯಾರಾದರು ತೋರಿಸಲಿ ಎಂದು ವಿಪಕ್ಷಗಳಿಗೆ ಸಾವಾಲು ಎಸೆದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…