ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ ಹಗರಣದ ಮಧ್ಯಂತರ ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ ಎಂದರು.
ಮುಂದುವರಿದು ನನ್ನ ಗಮನಕ್ಕೆ ಬರದೆ ಸುಧಾಕರ್ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಸುಧಾಕರ್ ಗೆ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದು ಸಿಎಂ ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…