ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ ಹಗರಣದ ಮಧ್ಯಂತರ ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ ಎಂದರು.
ಮುಂದುವರಿದು ನನ್ನ ಗಮನಕ್ಕೆ ಬರದೆ ಸುಧಾಕರ್ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಸುಧಾಕರ್ ಗೆ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದು ಸಿಎಂ ಹೇಳಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…