ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ ಹಗರಣದ ಮಧ್ಯಂತರ ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ ಎಂದರು.
ಮುಂದುವರಿದು ನನ್ನ ಗಮನಕ್ಕೆ ಬರದೆ ಸುಧಾಕರ್ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಸುಧಾಕರ್ ಗೆ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದು ಸಿಎಂ ಹೇಳಿದರು.
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…