ಮೈಸೂರು

ಮೈಸೂರಿನಲ್ಲಿ ವೃತ್ತವೊಂದಕ್ಕೆ ಸಿಎಂ ಹೆಸರು : ನಾಮಫಲಕ ತೆರವುಗೊಳಿಸಿದ ಪೊಲೀಸರು

ಮೈಸೂರು : ಲಿಂಗದೇವರ ಕೊಪ್ಪಲು ವೃತ್ತದಲ್ಲಿ ಅಳವಡಿಸಿದ್ದ ಸಿಎಂ ಸಿದ್ದರಾಮಯ್ಯ ನಾಮ ಫಲಕವನ್ನು ಪೊಲೀಸರು ತೆರವು ಮಾಡಿದ ಕಾರಣ ಸಿದ್ದರಾಮಯ್ಯ ಅಭಿಮಾನಿಗಳು ಪೋಲಿಸರ ವಿರುದ್ಧ ಪ್ರತಿಭಟಿಸಿ ರಸ್ತೆ ತಡೆದ ಘಟನೆ ಮೈಸೂರಿನಲ್ಲಿ ನಡೆದಿದೆ.

ಲಿಂಗದೇವರ ಕೊಪ್ಪಲು ವೃತ್ತಕ್ಕೆ ಸಿದ್ದರಾಮಯ್ಯ ಅವರ ಹೆಸರಿಡಲು ಲಿಂಗದೇವರ ಕೊಪ್ಪಲು ಗ್ರಾಮಸ್ಥರು ಮುಂದಾಗಿ ನಾಮಫಲಕ ಹಾಕಿದ್ದರು. ಆದರೆ ಪೋಲಿಸರು ಏಕಾಏಕಿ ನಾಮ ಫಲಕ ತೆರವು ಮಾಡಿದ್ದರು. ಹೀಗಾಗಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಗ್ರಾಮಸ್ಥರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ಸರ್ಕಲ್‌ಗೆ ಸಿದ್ದರಾಮಯ್ಯ ನಾಮಫಲಕ ಮತ್ತೆ ಅಳವಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

 

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago