ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮದಲ್ಲಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ವಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ವಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡರು.
ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…