Collapse of the roof of the house along with the wall
ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಮನೆಯ ಒಳಗಡೆ ಸಿಲುಕಿದವರನ್ನು ಮೇಲ್ಚಾವಣಿ ಮೂಲಕವೇ ಹೊರಗೆ ಕರೆ ತಂದ ರಕ್ಷಣೆ ಮಾಡಿದ್ದಾರೆ.
ಹೆಬ್ಬಲಗುಪ್ಪೆ ನಿವಾಸಿ ಗೋವಿಂದಶೆಟ್ಟಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಗೋವಿಂದ ಶೆಟ್ಟಿ ಮನೆಯಿಂದ ಹೊರಗೆ ಹೋಗಿದ್ದಾಗ ಘಟನೆ ಸಂಭವಿಸಿದೆ.
ಗೋವಿಂದ ಶೆಟ್ಟಿ ಪತ್ನಿ ರಾಧ, ಪುತ್ರ ರೋಹಿತ್, ದೊಡ್ಡಮ್ಮ ಸುವರ್ಣಮ್ಮ ಅವರನ್ನು ರಕ್ಷಣೆ ಮಾಡಲಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆ ಕಳೆದುಕೊಂಡ ಗೋವಿಂದಶೆಟ್ಟಿ ಈಗ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…