accident
ಟಿ.ನರಸೀಪುರ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:- ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…