ಮೈಸೂರು : ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಸ್ಯಗಾರ(ಅಕ್ವೇರಿಯಂ) ನಿರ್ಮಾಣ ಮಾಡಲು ಯೋಜನಾ ವರದಿ ನೀಡಲು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…