ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಭಯೋತ್ಪಾದಕರನ್ನು ಉತ್ಪಾದನೆ ಮಾಡುತ್ತವೆ ಎಂದು ಶಾಸಕ ಜಿ.ಟಿ ದೇವೆಗೌಡ ಹೇಳಿದ್ದಾರೆ.
ಮೋದಿ ಬಿರುಗಾಳಿಗೆ ಗ್ಯಾರಂಟಿ ಗಾಳಿಯಲ್ಲಿ ತೂರಿವೆ. 10ತಿಂಗಳಲ್ಲಿ ಗ್ಯಾರಂಟಿ ಬಿಟ್ಟರೆ ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಜಿ.ಟಿ ದೇವೇಗೌಡ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ 60 ಕ್ಕಿಂತ ಅಧಿಕ ಸ್ಥಾನ ಗೆಲ್ಲಲ್ಲ, ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಮೋದಿಯನ್ನು ಬೈಯುವುದೇ ಕಾಂಗ್ರೆಸ್ ಗ್ಯಾರಂಟಿಯಾಗಲಿದೆ ಎಂದು ಟೀಕಿಸಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…