ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್. ನಾಗೇಂದ್ರ ಹೇಳಿದ್ದಾರೆ.
ಮಾಜಿ ಮುಡಾ ಅಧ್ಯಕ್ಷ ಎಚ್.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಳ್ಳುತ್ತಿರುವ ಸಂಬಂಧ ಅವರು ಈರೀತಿಯ ಪ್ರತಿಕ್ರಿಯ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ಎಚ್.ವಿ ರಾಜೇಂದ್ರ ಅವರು ಪಕ್ಷ ತೊರೆಯುವುದರಿಂದ ನಮಗೆ ಯಾವುದೇ ತೊಂದರೆಯಿಲ್ಲ ಹಾಗೂ ಪಕ್ಷಕ್ಕೂ ಯಾವುದೇ ಡ್ಯಾಮೆಜ್ ಆಗುವುದಿಲ್ಲ ಎಂದು ತಿಳಿಸಿದರು.
ಅವರು ನಮ್ಮ ಪಕ್ಷಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಲಿಸುವ ಕೆಲಸ ನಾವು ಮಾಡುವುದಿಲ್ಲ. ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ವಿರುದ್ಧವಾಗಿ ಅವರು ಕೆಲಸ ಮಾಡಿದ್ದರು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ ಎಂದು ವಿವರಿಸಿದರು.
ಇನ್ನೂ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಒಕ್ಕಲಿಗ ವಿರೋಧಿ ಪಕ್ಷವಾಗಿದೆ. ಒಕ್ಕಲಗರಿಗೆ ಟಿಕೆಟ್ ನೀಡಲು ಕಾಂಗ್ರೆಸ್ 41 ವರ್ಷ ಸಮಯ ತೆಗೆದುಕೊಂಡಿದೆ. ಲಕ್ಷ್ಮಣ್ ಬಿಟ್ಟರೇ ಕಾಂಗ್ರೆಸ್ನಲ್ಲಿ ಬೇರಾರೂ ಇರಲಿಲ್ಲವಾ. ಇದಕ್ಕಿಂತ ಮುಂಚೆ ಯಾಕೆ ಕಾಂಗ್ರೆಸ್ ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…