ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್ ಶಿಪ್, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಸಮರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕಾಂಗ್ರೆಸ್ ಪ್ರಬುದ್ಧ ಯೋಜನೆಯನ್ನು ಸಹ ರದ್ದು ಮಾಡಿದೆ. ಹೀಗಾಗಿ ಕಾಂಗ್ರೆಸ್ ದಲಿತ ವಿರೋಧಿ ಸರ್ಕಾರವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ರೂಪಾಯಿ ದುರ್ಬಳಕೆಯಾಗಿರುವುದನ್ನು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹಣಕಾಸು ಸಚಿವರ ಗಮನಕ್ಕೆ ಬಾರದೆಯೇ ಇದೆಲ್ಲಾ ಸಾಧ್ಯವೇ ಎಂದು ಪ್ರಶ್ನಿಸಿದರು.
ಕೆಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಕುಟುಂಬ ಜಮೀನು ಖರೀದಿಸಿದ್ದು ಮೂಲತಃ ದಲಿತರದ್ದು. ನಿಂಗನ ವಾರಸುದಾರರಿಗೆ ಆ ಬದಲಿ ನಿವೇಶನಗಳು ಸೇರಬೇಕು ಎಂದು ಹೇಳಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…