ಮೈಸೂರು

ಕಾಂಗ್ರೆಸ್‌ ದಲಿತ ವಿರೋಧಿ: ಎನ್.ಮಹೇಶ್‌

ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್‌ ಶಿಪ್‌, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಸಮರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಕಾಂಗ್ರೆಸ್ ಪ್ರಬುದ್ಧ ಯೋಜನೆಯನ್ನು ಸಹ ರದ್ದು ಮಾಡಿದೆ.‌ ಹೀಗಾಗಿ ಕಾಂಗ್ರೆಸ್‌ ದಲಿತ ವಿರೋಧಿ ಸರ್ಕಾರವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ರೂಪಾಯಿ ದುರ್ಬಳಕೆಯಾಗಿರುವುದನ್ನು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹಣಕಾಸು ಸಚಿವರ ಗಮನಕ್ಕೆ ಬಾರದೆಯೇ ಇದೆಲ್ಲಾ ಸಾಧ್ಯವೇ ಎಂದು ಪ್ರಶ್ನಿಸಿದರು.

ಕೆಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಕುಟುಂಬ ಜಮೀನು ಖರೀದಿಸಿದ್ದು ಮೂಲತಃ ದಲಿತರದ್ದು. ನಿಂಗನ ವಾರಸುದಾರರಿಗೆ ಆ ಬದಲಿ ನಿವೇಶನಗಳು ಸೇರಬೇಕು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

3 mins ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

24 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

33 mins ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

51 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

1 hour ago