ಮೈಸೂರು: ಜೆಡಿಎಸ್ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್ಗ ಬೇಷರತ್ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಉತ್ತಮ್ ಗೌಡ ರಾಂಪುರ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಎಲ್ಲಾ ವರ್ಗಗಳ ಮತದಾರರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಲಿದ್ದಾರೆ ಎಂದರು.
ಕಳೆದ ಬಾರಿ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲೂ ಜೆಡಿಎಸ್ ತನ್ನ ಸ್ವಯಂಕೃತ ತಪ್ಪುಗಳಿಂದಲೇ ಪರಾಭವಗೊಳ್ಳಲಿದೆ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ಸಹ ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…