ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕರೆ ಮೂಲಕ ಮಾಹಿತಿ ಬನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಕೆ.ಆರ್ ಆಸ್ಪತ್ರೆಯಲ್ಲಿ ತಲಾ 25 ಬಡ್ಗಳನ್ನು ಕಾಯ್ದಿರಿಸಲಾಗಿದೆ. ವಾಂತಿ-ಬೇಧಿ ಕಾಣಿಸಿಕೊಂಡವರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಎಚ್ಒ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…