ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ. ಎಂದು ನಗರಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…