ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ. ಎಂದು ನಗರಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…