ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ. ಎಂದು ನಗರಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…