ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ. ಎಂದು ನಗರಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…