ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿರುವ ವಿಷಯಕ್ಕೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಅವರು, ಸೌಜನ್ಯ ಕೊಲೆ ಪ್ರಕರಣ ಕುರಿತು ನ್ಯಾಯಾಲಯದಿಂದಲೂ ತೀರ್ಪು ಬಂದಿದೆ. ನಾನು ಒಂದು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಲಿಕ್ಕೆ ಆಗಲ್ಲ. ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ. ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ. ಧರ್ಮಸ್ಥಳಕ್ಕೆ ಹೋದಾಗ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡುವುದಾಗಿ ಹೇಳಿದರು.
ಅಹವಾಲು ಸ್ವೀಕಾರ: ಕೇಂದ್ರ ಕಾರಾಗೃಹ ಆವರಣದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಅವರು ಹಲವು ಮಹಿಳೆಯರಿಂದ ಮನವಿ ಸ್ವೀಕರಿಸಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…