ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ.
ಹುಲಿ ದಾಳಿಯಿಂದ ಹಸು ತೀವ್ರವಾಗಿ ಗಾಯಗೊಂಡಿದೆ. ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗೋಪಾಲಯ್ಯ ನೇತೃತ್ವದಲ್ಲಿ ರಸ್ತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣಾ ಪೋಲಿಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಪತ್ತೆಯಾಗಿಲ್ಲ.
ಆರ್ಎಫ್ಒ ನಂದಕುಮಾರ್ ಸ್ಥಳಕ್ಕೆ ಆಗಮಿಸಿ, ಗಾಯಗೊಂಡಿರುವ ಹಸುವಿನ ಚಿಕಿತ್ಸೆಗೆ ಪರಿಹಾರವನ್ನು ನೀಡಲಾಗುವುದು. ಹುಲಿ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…